News Karnataka Kannada
Tuesday, April 30 2024
ಚಾಮರಾಜನಗರ

ಮೊಮ್ಮಗಳೊಂದಿಗೆ ಮತದಾನ ಜಾಗೃತಿ ಮೂಡಿಸಿದ ಶತಾಯುಷಿ ರಂಗಮ್ಮ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ತೆಳ್ಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಡ್ರಹಳ್ಳಿ ಗ್ರಾಮದಲ್ಲಿ 110 ವರ್ಷದ ಶತಾಯುಷಿ ರಂಗಮ್ಮ ಅವರು ಮತದಾನ ಜಾಗೃತಿ ಮೂಡಿಸಿದರು.
Photo Credit : NewsKarnataka

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ತೆಳ್ಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಡ್ರಹಳ್ಳಿ ಗ್ರಾಮದಲ್ಲಿ 110 ವರ್ಷದ ಶತಾಯುಷಿ ರಂಗಮ್ಮ ಅವರು ಮತದಾನ ಜಾಗೃತಿ ಮೂಡಿಸಿದರು.

ಚಾಮರಾಜನಗರ ಜಿಲ್ಲೆಯ ತೆಳ್ಳನೂರು ಗ್ರಾಮ ಪಂಚಾಯ್ತಿಯ ಸುಂಡ್ರಹಳ್ಳಿ ಗ್ರಾಮದ ಶತಾಯುಷಿ ರಂಗಮ್ಮ ಮೊಮ್ಮಗಳೊಂದಿಗೆ ಮತದಾನ ಜಾಗೃತಿ ಮೂಡಿಸಿ ಕಡ್ಡಾಯ ಮತದಾನಕ್ಕೆ ಮನವಿ ಮಾಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು