News Karnataka Kannada
Monday, April 29 2024
ಚಾಮರಾಜನಗರ

ಚುನಾವಣೆಯ ಮತದಾರರ ರಾಯಭಾರಿಯಾಗಿ ಟಗರು ಪಲ್ಯ ಹೀರೋ ಆಯ್ಕೆ

ಚಾಮರಾಜನಗರ ಲೋಕಸಭಾ ಚುನಾವಣೆಯ ಮತದಾರರ ರಾಯಭಾರಿಗಳಾಗಿ ಚಿತ್ರನಟ ಟಗರು ಪಲ್ಯ ಖ್ಯಾತಿಯ ನಾಗಭೂಷಣ್ ಮತ್ತು ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.
Photo Credit : News Kannada

ಚಾಮರಾಜನಗರ: ಲೋಕಸಭಾ ಚುನಾವಣೆಯ ಮತದಾರರ ರಾಯಭಾರಿಗಳಾಗಿ ಚಿತ್ರನಟ ಟಗರು ಪಲ್ಯ ಖ್ಯಾತಿಯ ನಾಗಭೂಷಣ್ ಮತ್ತು ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಹೆಚ್ಚಳಕ್ಕೆ ಮೂವರನ್ನ ರಾಯಬಾರಿಗಳನ್ನಾಗಿ ನೇಮಕ ಮಾಡಲಾಗಿದೆ, ಟಗರು ಪಲ್ಯ ಚಿತ್ರದ ನಾಗಭೂಷಣ್ , ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮತ್ತು ಲಿಂಗತ್ವ ಅಲ್ಪಸಂಖ್ಯಾತೆ ಹೋರಾಟಗಾರ್ತಿ ದೀಪಾ ಬುದ್ದೆ ಅವರನ್ನ ನೇಮಕ ಮಾಡಲಾಗಿದೆ. ವಿಶೇಷವಾಗಿ ಲಿಂಗತ್ವ ಅಲ್ಪಸಂಖ್ಯಾತೆ ಹೋರಾಟಗಾರ್ತಿ ಹಾಗೂ ಪಿಎಚ್ ಡಿ ಸಂಶೋಧಕಿ ದೀಪಾ ಬುದ್ದೆ ಲಿಂಗತ್ವ ಅಲ್ಪಸಂಖ್ಯಾತೆಯರು ಮತದಾನದಿಂದ ದೂರ ಉಳಿಯದಂತೆ ಕಿವಿ ಮಾತು ಹೇಳುವ ಮೂಲಕ ಪ್ರೇರಣೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು