ಚಾಮರಾಜನಗರ : ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.
ಇಂದು ಶನಿವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು
ಚಾಮರಾಜನಗರ ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.
ಇಂದು ಶನಿವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು
ಚಾಮರಾಜನಗರ ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.
ಇಂದು ಶನಿವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.