ಯಳಂದೂರು: ಚಾಮರಾಜನಗರದ ಯಳಂದೂರಿನಲ್ಲಿ ಜನರಿಲ್ಲದ ದಸರಾ

ಯಳಂದೂರು: ನಾಡ ದಸರಾ ಹಬ್ಬದ ಸಡಗರ ಸಂಭ್ರಮವನ್ನು ಗ್ರಾಮೀಣಾ ಜನರು ಕಣ್ತುಂಬಿಕೂಳ್ಳಲಿ ಎಂಬ ಉದ್ದೇಶದಿಂದ ತಾಲ್ಲೂಕು ಕೇಂದ್ರಗಳಲ್ಲಿ ಗ್ರಾಮೀಣದಸರಾ ಆಚರಣೆ ಮಾಡಿದರೂ ಯಳಂದೂರಿನಲ್ಲಿ ಪ್ರಚಾರ ಕೊರತೆಯಿಂದ ಕಲಾತಂಡಗಳಿಗೆ ಸಿಮೀತವಾಗಿ ನೀರಸವಾಯಿತು.

ಶಾಸಕ ಎನ್.ಮಹೇಶ್ ಚಾಲನೆ ನೀಡಿ ಕಾರ್ಯಕ್ರಮದಿಂದ ಹೋಗುತ್ತಿದಂತೆಯೇ ತಾಲ್ಲೂಕು ಮಟ್ಟದ ಅಧಿಕಾರಿ ವರ್ಗ ಸೇರಿದಂತೆ ಸಿಬ್ಬಂದಿಗಳು ಕೂಡಾ ದಸರಾ ಮೇರವಣಿಗೆಗೆ ಚಕ್ಕರ್ ಹೊಡೆದು ನೆರಳು ಸೇರಿಕೂಂಡರು. ಆದರೆ ಮೆರವಣಿಗೆ ಉದ್ದಕ್ಕೊ ಕೆಲವು ಟೌನ್ ಪಂಚಾಯಿತಿ ಸದಸ್ಯರುಗಳು ಮಾತ್ರ ನಡೆದು ಸಾಗಿದರು. ಆದರೆ ತಹಶೀಲ್ದಾರ್,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ,ಕೃಷಿ ಇಲಾಖೆ, ತೋಟಗಾರಿಕೆ, ಪಶುಸಂಗೋಪನಾ, ಶಿಶುಅಭಿವೃದ್ದಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿ ವರ್ಗ ಸೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಅಧಿಕಾರಿಗಳು ಮೆರವಣಿಗೆಯಲ್ಲಿ ಕಾಣಿಸಲಿಲ್ಲ.

ಗ್ರಾಮೀಣ ದಸರಾ ಕಾರ್ಯಕ್ರಮದ ಬಗ್ಗೆ ತಾಲ್ಲೂಕು ಆಡಳಿತ ಗ್ರಾಮೀಣ ಪ್ರದೇಶದ ಸಂಘ ಸಂಸ್ಥೆ,ಮಹಿಳಾ ಸಂಘಟನೆಗಳು,ರೈತ ಸಂಘಟನೆ ಸೇರಿದಂತೆ ಪ್ರಗತಿ ಪರ ಸಂಘಟನೆಗಳಿಗೆ ಗ್ರಾಮೀಣ ದಸರಾ ಮಾಹಿತಿ ನೀಡುವಲ್ಲಿ ವಿಫಲವಾಗಿದೆ. ಮತ್ತು ತಾಲ್ಲೂಕು ಪಂಚಾಯಿತಿ ಆಡಳಿತ ಕೂಡಾ ಗ್ರಾಮ ಪಂಚಾಯಿತಿಗಳಲ್ಲಿ ಡಂಗೂರ ಹೊಡೆಸಿ ಪ್ರಚಾರ ಕೈಗೂಂಡಿದರೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು.

ಇನ್ನೂ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸಿದ್ದರೂ ಗ್ರಾಮೀಣ ದಸರಾಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಆದರೆ, ಆಳಿತತ ವರ್ಗ ಬೇಜವ್ದಾರಿತನದಿಂದಾಗಿ ದಸರಾ ನೀರಸವಾಯಿತು ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago