ಹನಗೋಡು: ಭಾರೀ ಮಳೆಯಿಂದಾಗಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದ್ದರಿಂದ ಮೇಕೆ ಸಾವನ್ನಪ್ಪಿದ್ದಲ್ಲದೆ, ವ್ಯಕ್ತಿ ಯೊಬ್ಬರಿಗೆ ವಿದ್ಯುತ್ ಶಾಕ್ ಗೊಳಗಾದ ಘಟನೆ ಹನಗೊಡು ಸಮೀಪದ ಹರೀನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರೀನಹಳ್ಳಿ ಗ್ರಾಮದ ಸ್ವಾಮಿ ಎಂಬುವರ ಮನೆ ಮುಂದೆ ಇರುವ ವಿದ್ಯುತ್ ತಂತಿ ತುಂಡಾಗಿ ಕಂಬದ ಮೇಲೆ ಬಿದ್ದಿದೆ. ಇದರಿಂದ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಪಕ್ಕದಲ್ಲೆ ಇದ್ದ ಮೇಕೆಗೆ ತಗುಲಿದ್ದು ಅದು ಒದ್ದಾಡುತ್ತಿದ್ದನ್ನು ಗಮನಿಸಿದ ಗ್ರಾಮದ ಸಂತೋಷ್ ಎಂಬಾತ ಅದನ್ನು ಎಳೆಯಲು ಹೋಗಿದ್ದು ಅವರು ವಿದ್ಯುತ್ ಶಾಕ್ ಆಗಿದೆ.
ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ವಿದ್ಯುತ್ ದುರಸ್ತಿ ಪಡಿಸಿದ್ದಾರೆ. ಮೇಕೆ ಕಳೆದುಕೊಂಡ ಮಾಲೀಕ ಸ್ವಾಮಿಯವರಿಗೆ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮದ ಯುವ ಮುಖಂಡ ಹರೀನಹಳ್ಳಿ ಆನಂದ್ ಆಗ್ರಹಿಸಿದ್ದಾರೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.