ಹಾಸನ : ಅವಕಾಶ ಸಿಕ್ಕರೆ ಮುಂದೆ ಕಾಶ್ಮೀರದಲ್ಲೂ ಕಾಳಿ ಮಠದ ಶಾಖಾ ಮಠ ಸ್ಥಾಪಿಸುತ್ತೇನೆ ಎಂದ ಅರಸೀಕೆರೆಯ ಕಾಳಿ ಮಠದ ಶ್ರೀ ಋಷಿಕುಮಾರ ಸ್ವಾಮೀಜಿ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಳಿ ಮಠದ ಸ್ವಾಮೀಜಿ, ಖಾವಿ ತೊಟ್ಟಿರುವ ನಾನು ಅಗತ್ಯ ಬಿದ್ದರೆ ಕರೆ ನೀಡುವುದಷ್ಟೇ ಅಲ್ಲ, ಆತ್ಮರಕ್ಷಣೆಗಾಗಿ ತಲೆ ತೆಗೆಯಲೂ ನಾನೇ ಸಿದ್ಧ ಎಂದರು.
ಶಿವಮೊಗ್ಗದ ಹರ್ಷನ ಹತ್ಯೆಯಾದ ವೇಳೆ ಒಂದು ತಲೆಗೆ 10 ತಲೆ ತೆಗೆಯಬೇಕು ಅಂದಿದ್ದು ನಿಜ. ನಮ್ಮ ಮನೆಯ ಮಗ ಹರ್ಷ. ಆತನ ನೋವು ಕಾಡುತ್ತಿದೆ. ಅಗತ್ಯಬಿದ್ದಾಗ ಆತ್ಮರಕ್ಷಣೆಗಾಗಿ ನಾನು ತಲೆ ತೆಗೆಯೋಕೆ ಸಿದ್ಧ. ಕಾವಿ ಹಾಕಿದ ಮಾತ್ರಕ್ಕೆ ಸುಮ್ಮನಿರಬೇಕು ಎಂದೇನಿಲ್ಲ. ಹಿಂದೆ ಪರಶುರಾಮ, ವಶಿಷ್ಠರಂತಹ ಮುನಿಗಳು ಇದ್ದರು. ಧರ್ಮಕ್ಕೆ ಅಪಾಯ ಬಂದಾಗ ಸುಮ್ಮನೆ ನೋಡಿಕೊಂಡು ಇರೋಕೆ ಆಗಲ್ಲ. ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲೂ ಕಾಶ್ಮೀರದಂತಹ ವಾತಾವರಣ ಸೃಷ್ಟಿಯಾಗಿದೆ. ಕಾಶ್ಮೀರಿ ಫೈಲ್ ಸಿನಿಮಾವನ್ನ ಎಲ್ಲರೂ ನೋಡಬೇಕು ಎಂದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…