Categories: ಹಾಸನ

ಕಾಡಾನೆಗಳ ದಾಂಧಲೆಗೆ ಬಸವಳಿದ ಹಾಸನದ ರೈತರು

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ರೈತರು ಹಾಗೂ ಸ್ಥಳೀಯರು ಹೈರಾಣಾಗಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮದ ಮನೆಯೊಂದರ ಮುಂದೆ ಕಾಡಾನೆಯೊಂದು ಬಂದು ದಾಂಧಲೆ ಮಾಡಿದೆ. ಅಲ್ಲದೇ, ಮನೆಯ ಕಾಂಪೌಂಡ್ ಬಳಿ ಬಂದು ಒಂಟಿ ಆನೆ ಜನರನ್ನು ಅಟ್ಟಾಡಿಸಿದೆ. ಆನೆ ಮನೆ ಹತ್ತಿರ ಬರುತ್ತಿದ್ದಂತೆ ಅಲ್ಲಿಂದ ಜನ ಓಡಿದ್ದಾರೆ. ಈ ಸಂಬಂಧದ ಫೋಟೊ ವೈರಲ್‌ ಆಗಿದೆ. ನಿತ್ಯವೂ ಊರಿನ ಕಾಫಿ ತೋಟಗಳಿಗೆ ಕಾಡಾನೆಗಳು ಲಗ್ಗೆ ಇಡುತ್ತಿವೆ. ಹೀಗಾಗಿ, ಕಾಡಾನೆ ಹಾವಳಿ ತಡೆಯಲು ಜನರು ಒತ್ತಾಯಿಸಿದ್ದಾರೆ.

 

Indresh KC

Recent Posts

ಮಹಿಳಾ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ…

34 seconds ago

ಜುಲೈ 5ರಂದು ಜಪಾನ್‌ನಲ್ಲಿ ರಿಲೀಸ್ ಆಗಲಿದೆ ‘ಸಲಾರ್’

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 22ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಿತ್ತು, ಈಗ ಈ ಚಿತ್ರದ ಸವಾರಿ ಜಪಾನ್‌ನತ್ತ…

8 mins ago

ಎಸ್‌ಐಟಿ ತನಿಖೆ ದಿಕ್ಕು ತಪ್ಪುತ್ತಿದೆ: ಜೆಡಿಎಸ್ ಅಸಮಾಧಾನ

ಮಹಿಳೆಯ ಅಪಹರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್‌ಐಟಿಗೆ ವಹಿಸಿರುವುದು ಸ್ವಾಗತಾರ್ಹ ಆದರೆ ತನಿಖೆ ದಿಕ್ಕು ತಪ್ಪುತ್ತಿದೆ ಎಂದು…

14 mins ago

2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. 

30 mins ago

ಲೆಮುರ್‌ ಬೀಚ್‌ನಲ್ಲಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ನೀರುಪಾಲು

ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಲೆಮುರ್‌ ಬೀಚ್‌ನಲ್ಲಿ ನಡೆದಿದೆ.

31 mins ago

ಜೆಟ್ ಏರ್ವೇಸ್​ನ ನರೇಶ್ ಗೋಯಲ್​ಗೆ ಕೊನೆಗೂ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಮಂಜೂರುರಾಗಿದೆ.

37 mins ago