News Karnataka Kannada
Friday, May 03 2024
ಹಾಸನ

ಹಾಸನವನ್ನು ಮೊದಲನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಗುರಿ : ಎಚ್‌ಡಿ. ರೇವಣ್ಣ

Hd Revanna Dt17 6 21 No 1762111 Newsk 2348236783
Photo Credit :

ಹಾಸನ: ಜಿಲ್ಲೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಿ ರಾಜ್ಯದಲ್ಲಿ ಮೊದಲನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಗುರಿ ಎಂದು ಮಾಜಿ ಸಚಿವ ಎಚ್‌ಡಿ. ರೇವಣ್ಣ ತಿಳಿಸಿದರು.

ಸೂರಜ್ ರೇವಣ್ಣ ಗೆಲುವಿನ ನಂತರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಅಭಿವೃದ್ಧಿ ಕೆಲಸ, ಸೇವೆ ಇಂದು ಸೂರಜ್ ಗೆಲುವಿಗೆ ಕಾರಣವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್ ಅಧಿಕಾರಕ್ಕೆ ತರುವ ಗುರಿ ಇದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು