News Karnataka Kannada
Monday, April 29 2024
ಹಾಸನ

ಬೇಲೂರು: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

Three cattle killed in lightning strike
Photo Credit : News Kannada

ಬೇಲೂರು: ಬೇಲೂರು ತಾಲ್ಲೂಕು ಮಾದಿಹಳ್ಳಿ ಹೋಬಳಿ ಶಿವಯೋಗಿ ಪುರ ಗ್ರಾಮದ ನಿವಾಸಿ ನಾಗರಾಜು ಬಿನ್ ನಿಂಗಯ್ಯ ರವರಿಗೆ ಸೇರಿದ ಮೂರು ಹಸುಗಳಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಭಾರಿ ಗುಡುಗು ಸಿಡಿಲಿನಿಂದ ವರುಣ ಆರ್ಭಟಿಸಿದ ಹಿನ್ನೆಲೆ ಮನೆಯ ಹತ್ತಿರದಲ್ಲಿ ಕಟ್ಟಿಹಾಕಿದ ಮೂರು ಹಸುಗಳಿಗೆ ಸಿಡಿಲು ಬಡಿದಿದೆ.

ಸ್ಥಳಕ್ಕೆ ತಾಲ್ಲೂಕು ದಂಢಾಧಿಕಾರಿ ಎಂ.ಎಸ್ ಮಮತ ಭೇಟಿನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸ್ಥಳದಲ್ಲಿ ಹಗರೆ ತಾಲ್ಲೂಕು ಕಛೇರಿ ಉಪತಹಸಿಲ್ದಾರ್ ಗಂಗಾಧರ್. ರವಿನ್ಯೂ ಇನ್ಸ್ಪೆಕ್ಟರ್ ಸಂತೋಷ್. ಗ್ರಾಮಲೆಕ್ಕಿಗರು ಸೇರಿದಂತೆ ಹಲವಾರು ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು