ಹಾಸನ: ಅರ್ಜುನ ಆನೆ ಸಮಾಧಿ ಬಳಿ ಕಾಡಾನೆಗಳು ದಾಂಧಲೆ ಮಾಡಿದ ಘಟನೆ ನಡೆದಿದೆ.
ಡಿಸೆಂಬರ್ 4ರಂದು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಮೃತಪಟ್ಟಿದ್ದನು. ಅದೇ ಸ್ಥಳದಲ್ಲಿ ಅರ್ಜುನನ್ನು ಸಮಾಧಿ ಮಾಡಲಾಗಿತ್ತು.
ಈಗ ಅ ಸಮಾಧಿ ಮೇಲೆ ಕಾಡಾನೆಗಳ ಗುಂಪು ದಾಳಿ ಮಾಡಿದೆ. ಸಮಾಧಿ ಸುತ್ತ ಹಾಕಿದ್ದ ತಂತಿಬೇಲಿಯನ್ನು ನಾಶ ಮಾಡಿದ ಕಾಡಾನೆಗಳ ಗುಂಪು ಅರ್ಜುನನ ಸಮಾಧಿ ಮೇಲೆಲ್ಲಾ ಓಡಾಡಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.