ಹಾಸನ: ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಕರ್ನಾಟಕ ಹಾಗೂ ದಿ ಜರ್ನಿ ಆಫ್ ಸೊಸೈಟಿ ಸಂಸ್ಥಾಪಕ ಡಾ.ನಾಗರಾಜ ತಂಬ್ರಹಳ್ಳಿ ನೇತೃತ್ವದಲ್ಲಿ ಸಂಘಟನೆ ವತಿಯಿಂದ ನೀಡಲಾಗುವ “ಸಾಧಕ ರತ್ನ ರಾಷ್ಟ್ರೀಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ಡಾ.ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ಈ ಪ್ರಶಸ್ತಿಯನ್ನು ಹೆಚ್. ಎಸ್. ಪ್ರತಿಮಾ ಹಾಸನ್ ರವರಿಗೆ ಶೈಕ್ಷಣಿಕ, ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ, ಎಲ್ಲಾ ಕ್ಷೇತ್ರದ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಇವರು ಗಾಯಕಿಯಾಗಿದ್ದು, ಮುಕ್ತಕ, ಚುಟುಕು, ಲೇಖನ, ಕವಿತೆ, ಟಂಕಾ , ರುಬಾಯು, ಗಜಲ್, ವಿಮರ್ಶೆ ಹೀಗೆ ಹಲವಾರು ಪ್ರಕಾರಗಳನ್ನು ಬರೆಯುತ್ತಿದ್ದು ದಿನ ನಿತ್ಯ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿದೆ .
ಇರಾಕ್ನ ಟಿಕ್ ಟಾಕ್ ಸ್ಟಾರ್ ಓಂ ಫಹಾದ್ ರನ್ನು ಬಾಗ್ದಾದ್ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.
ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…
ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್ ಖಾನ್ ಪಕ್ಷದ ವಿರುದ್ಧ ಸಿಟ್ಟಾಗಿದ್ದು…
ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…
ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…