ಹಾಸನ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ಹಾಸನದಲ್ಲಿ ಅಭಿವೃದ್ಧಿ ಕಡೆ ಮತ್ತಷ್ಟು ಗಮನಹರಿಸಿರುವುದಾಗಿ ಪ್ರೀತಂಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದಾನಸಭೆ ಚುನಾವಣೆ ನಂತರ ಮೊದಲ ಬಾರಿಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ೧೨೦ ಸ್ಥಾನ ಪಡೆಯುವ ಮೂಲಕ ಸರ್ಕಾರ ರಚನೆಯಾಗಲಿದೆ. ಹಾಸನದಲ್ಲಿ ಸಹ ಅಭಿವೃದ್ಧಿ ಕಾರ್ಯ ಮುಂದುವರೆಯಲಿದೆ ಎಂದರು.
ಈ ಚುನಾವಣೆಯಲ್ಲಿ ಎಷ್ಟು ಮತದ ಅಂತರದಲ್ಲಿ ಗೆಲುವು ಪಡೆಯುವ ವಿಚಾರಕ್ಕಿಂತ ಮುಂದಿನ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ದಲ್ಲಿ ತಗ್ಗಿಬಗ್ಗಿ ಹಾಸನದ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.
ಕಳೆದ ೫ ವರ್ಷದ ಅಭಿವೃದ್ಧಿ ಕೆಲಸಕ್ಕೆ ಜನರು ಗೌರವ ನೀಡಿದ್ದು ಇಷ್ಟು ಪ್ರಮಾಣದಲ್ಲಿ ಬೆಂಬಲಿಸುತ್ತಾರೆ ಎಂದು ಎಣಿಸಿರಲಿಲ್ಲ, ಗೆಲ್ಲುವ ವಿಶ್ವಾಸ ಇದೆ, ೨೭೬ ಬೂತ್ ನಲ್ಲು ಬಿಜೆಪಿಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ಪ್ರತಿ ಬೂತ್ ನಲ್ಲಿ ಪ್ರಚಾರ ನಡೆಸಿದ್ದಾರೆ ಎಂದರು.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ