Categories: ಹಾಸನ

ಹಾಸನ: ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಕೊಲೆ

ಹಾಸನ: ಹಣಕಾಸಿನ ವಿಚಾರಕ್ಕೆ ತನ್ನ ಸ್ನೇಹಿತನನ್ನೆ ಕೊಲೆ ಮಾಡಿರುವ ಪ್ರಕರಣ ಇತ್ತೀಚೆಗೆ ಸಕಲೇಶಪುರ ತಾಲೂಕಿನ ಬ್ಯಗಡಹಳ್ಳಿ ಹ್ರಮದಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಹೆತ್ತೂರು ಹೋಬಳಿ ಬ್ಯಾಗಡಹಳ್ಳಿ ಗ್ರಾಮದ ಸುನಿಲ್ ಕುಮಾರ್ ಎಂಬಾತನ ಮೇಲೆ ಅದೇ ಗ್ರಾಮದ ಸ್ನೇಹಿತರೆ ಆದ ಚಂದನ್, ಹಾಗೂ ಸತೀಶ್ ಎಂಬ ಇಬ್ಬರು ಆರೋಪಿಗಳು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ, ಮೃತ ಸುನಿಲ್ ಆರೋಪಿ ಸತೀಶ್ ಎಂಬಾತನಿಗೆ ಕೊಡಬೇಕಿದ್ದ ೨೦ ಸಾವಿರ ಹಣವನ್ನು ವಾಪಸ್ ಕೊಡುವಂತೆ ಕೇಳಲಾಗಿ ಇದೆ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಲಾಗಿದೆ.

ಮೂವರು ಒಟ್ಟಿಗೆ ಮಧ್ಯದ ಅಂಗಡಿಯಿಂದ ಮಧ್ಯ ಖರೀದಿಸಿ ಸತೀಶ್ ಅವರ ತೋಟಕ್ಕೆ ಆಗಮಿಸಿ ಪಾರ್ಟಿ ಮಾಡಿದ್ದು ನಂತರ ಪರಸ್ಪರ ವಾಗ್ವಾದ ಮತ್ತು ಗಲಾಟೆ ನಡೆದಿದೆ ಪ್ರಕರಣವನ್ನು ಸಕಲೇಶಪುರ ಅಪರ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್, ವೃತ್ತ ನಿರೀಕ್ಷಕರಾದ ಚೈತನ್ಯ ಸಬ್ ಇನ್ಸ್‌ಪೆಕ್ಟರ್ ನವೀನ್ ಅವರ ತಂಡ ಈ ಪ್ರಕರಣವನ್ನು ಭೇದಿಸಿದೆ ಎಂದರು.

Ashika S

Recent Posts

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

24 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

43 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago