ಹಾಸನ: ಉರಿಗೌಡ-ನಂಜೇ ಗೌಡ ಹೆಸರಿನಲ್ಲಿ ಈ ಸಮಾಜಕ್ಕೆ ಕಳಂಕ ಬರುವ ರೀತಿ ಮಾಡಿದ್ದಾರೆ ನಮ್ಮ ಸಮಾಜದವರು ಹಿಂಬದಿಯಿಂದ ಚೂರಿ ಹಾಕುವವರಲ್ಲ ನೇರವಾಗಿ ಹೋರಾಟ ಮಾಡುವಂತಹವರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ.
ಸಕಲೇಶಪುರ ಪಂಚರತ್ನ ಯಾತ್ರೆವೇಳೆ ಹಾಸನ ಜಿಲ್ಲೆ, ಶುಕ್ರವಾರಸಂತೆಯಲ್ಲಿ ಮಾತನಾಡಿದ ಅವರು ಸಚಿವ ಮುನಿರತ್ನ ಬ್ಯಾನರ್ನಲ್ಲಿ ಉರಿಗೌಡ ನಂಜೇ ಗೌಡ ಟೈಟಲ್ ರಿಜಿಸ್ಟರ್ ಮಾಡಿರುವವರು ಸರ್ವನಾಶ ಆಗ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಬೂಟಾಟಿಕೆ ಮಾಡುವವರು ಸರ್ವನಾಶ ಆಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನತೆಯ ಮುಗ್ದತನ ದುರುಪಯೋಗ ಮಾಡಿ ಸ್ವಜಾತಿ ಪ್ರೇಮ ಅಂತ ಹೇಳಿ ಸಮಾಜದಲ್ಲಿ ಯಾರಾದರೂ ನೀಚ ಕೆಲಸ ಮಾಡಿದಲ್ಲಿ ಅದರ ವಿರುದ್ದ ಹೋರಾಟ ಮಾಡುವ ಕೆಚ್ಚೆದೆ ಇರುವ ಸಮಾಜ ನಮ್ಮದು ಎಂದರು.
ಲೂಟಿ ಮಾಡಿರಲಿ, ಕೊಲೆ ಮಾಡಿರಲಿ ಅಂತಹವರನ್ನು ಉಳಿಸಿಕೊಳ್ಳಬೇಕು ಎಂಬ ಸಮಾಜ ನಮ್ಮದಲ್ಲ. ನ್ಯಾಯ, ಧರ್ಮ, ಸತ್ಯಕ್ಕೆಹೋರಾಟ ಮಾಡಿರುವ ಸಮಾಜ ಎಂದರು.
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…