ಅರಕಲಗೂಡು: ಪಟ್ಟಣದ ಅನಕೃ ಸರ್ಕಲ್ ಬಳಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾಳೇ ಗೌಡ ಮತ್ತು ತಂಡ ಹೆಲ್ಮೆಟ್ ಹಾಕದೆ ಇರುವ ಬೈಕ್ ಸವಾರರನ್ನು ತಡೆದು ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ಹಾಕದೆ ಬೈಕ್ ಚಾಲನೆ ಮಾಡುತ್ತಿದ ಬೈಕ್ ಸವಾರರು ಬೈಕ್ ನಿಲ್ಲಿಸಿ ಹೊಸ ಹೆಲ್ಮೆಟ್ ಖರೀದಿ ಮಾಡಿ ಹಾಕಿಸಿ ಪೊಲೀಸರು ಜಾಗೃತಿ ಮೂಡಿಸಿದ್ದಾರೆ.
ಬೈಕ್ ಸವಾರ ಸಿದ್ದೇಶ್ ಮಾತನಾಡಿ ನಾವು ಹೆಲ್ಮೆಟ್ ಧರಿಸಿ ಬೈಕ್ ಪ್ರಯಾಣ ಮಾಡಿದರೆ ನಮ್ಮ ಜೀವಾ ಉಳಿಯುತ್ತೆ ಎಷ್ಟೋ ಜನರು ಹೆಲ್ಮೆಟ್ ಹಾಕದೆ ಓಡಾಡುತ್ತಾರೆ ಸಾರ್ವಜನಿಕರಾದ ನಾವುಗಳು ಪೊಲೀಸ್ ಕೆಲಸಕ್ಕೆ ಕೈ ಜೋಡಿಸಬೇಕು. ಪೊಲೀಸ್ ನಮ್ಮ ಜೀವಾ ರಕ್ಷಣೆಗೆ ಮತ್ತು ಅಪಘಾತ ಸಂಭವಿಸಿದ್ದಾಗ ತಲೆಗೆ ಪೆಟ್ಟು ಬೀಳದಿರಲಿ ಎಂದು ಹೆಲ್ಮೆಟ್ ಧರಿಸಿ ದ್ವಿಚಕ್ರ ಓಡಿಸಿ ಎಂದು ಹೇಳುತ್ತಾರೆ ಆದರಲ್ಲೂ ಮಳೆಯನ್ನು ಲೆಕ್ಕಿಸದೆ ದ್ವಿಚಕ್ರ ಚಾಲಕರು ಹೆಲ್ಮೆಟ್ ಧರಿಸಿ ಪ್ರಯಾಣ ಮಾಡಿ ಎಂದು ಜಾಗೃತಿ ಮೂಡಿಸಿತ್ತಿರುವ ಪೊಲೀಸರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…