ಹಳೇಬೀಡು: ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮೂಸಿಯಂ ಮುಂಭಾಗದ ಫಲಕದಲ್ಲಿ ಕನ್ನಡದಲ್ಲಿ ಮಾಹಿತಿ ಇಲ್ಲದಿರುವ ಬಗ್ಗೆ ಪ್ರವಾಸಿಗರು ಸೌಜನ್ಯವಾಗಿ ಕೇಳಿದರು ಮೂಸಿಯಂ ನಿರ್ವಹಣೆ ನೋಡಿಕೊಳ್ಳವ ಸಹಾಯ ಪುರಾತತ್ವ ಅಧೀಕ್ಷಕ ಅನಿಲ್ ಕುಮಾರ್ ಉಡಾಫೆಯಿಂದ ವರ್ತಿಸಿರುವುದಲ್ಲದೆ ಇಂಗ್ಲಿಷ್ ಭಾಷೆಯಲ್ಲಿ ನಿಂದನೆ ಮಾಡಿ ಅವಮಾನ ಮಾಡಿದ್ದಾರೆ ನಮಗೆ ಬೇಕಾದ ಭಾಷೆಯಲ್ಲಿ ಹಾಕಿಕೊಳ್ಳುತ್ತೇವೆ ಇದನ್ನೆಲ್ಲ ಕೇಳಲು ನೀವು ಯಾರು ಎಂದು ನಿಂದಿಸಿ ಅವಮಾನಸಿದ್ದಾರೆ.
ಈ ಅಧಿಕಾರಿಯ ವಿರುದ್ಧ ಹಾಗೂ ಸಂಬಂಧಪಟ್ಟಿ ಇಲಾಖೆಯಿಂದ ಸಾಹಿತ್ಯ ಪರಿಷತ್ತು ಖಂಡಿಸುತ್ತಿದ್ದು ಕೂಡಲೇ ಮ್ಯೂಸಿಯಂ ಮುಂಭಾಗದ ಮಾಹಿತಿ ಫಲಕದಲ್ಲಿ ಮೊದಲು ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಹಾಗೂ ಕನ್ನಡ ಭಾಷೆ ಬಗ್ಗೆ ಕೇಳಿದ ಪ್ರವಾಸಿಗರಿಗೆ ನಿಂದನೆ ಮಾಡಿರುವ ಅಧಿಕಾರಿಯ ವಿರುದ್ಧ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…