ಹಾಸನ : ನಗರದ ಸಂತೆಪೇಟೆ ಸರ್ಕಲ್ನಲ್ಲಿ ನಗರಸಭೆ ಆಯುಕ್ತ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ತಿಂಡಿ ಗಾಡಿಗಳನ್ನು ತೆರವುಗೊಳಿಸಲಾಯಿತು.
ಶುಕ್ರವಾರ ಈ ಸರ್ಕಲ್ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ತಿಂಡಿಗಾಡಿಗಳಿಂದ ಸಂಚಾರಕ್ಕೆ ಅಡ್ಡಿಯಾಗಿರಬಹುದೆಂಬ ಕಾರಣಕ್ಕೆ ನಗರಸಭೆ ಆಯುಕ್ತ ಸತೀಶ್ಕುಮಾರ್ ಅವರು ಸಿಬ್ಬಂದಿಗಳೊಂದಿಗೆ ಆಗಮಿಸಿ ತಿಂಡಿಗಾಡಿಗಳನ್ನು ತೆರವುಗೊಳಿಸಿ ಸುಮಗ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸಂತೆಪೇಟೆ ಸರ್ಕಲ್ನಲ್ಲಿ ತಿಂಡಿಗಾಡಿಗಳ ತೆರವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.