ಹಾಸನ: ಮಕರ ಸಂಕ್ರಾಂತಿಯ ದಿನ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಮತ್ತು ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಶಬರಿಮಲೆಗೆ ತೆರಳಿದ್ದಾರೆ.
ಸಹೋದರರಿಬ್ಬರು ಮಕರ ಸಂಕ್ರಾಂತಿ ದಿನ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿ ದೇವಾಲಯ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಹಾಸನ: ಮಕರ ಸಂಕ್ರಾಂತಿಯ ದಿನ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಮತ್ತು ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಶಬರಿಮಲೆಗೆ ತೆರಳಿದ್ದಾರೆ.
ಸಹೋದರರಿಬ್ಬರು ಮಕರ ಸಂಕ್ರಾಂತಿ ದಿನ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿ ದೇವಾಲಯ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.