News Karnataka Kannada
Thursday, May 02 2024
ಹಾಸನ

ಸಕಲೇಶಪುರ: ಅಪರಿಚಿತ ವಾಹನ ಡಿಕ್ಕಿ ಕಬ್ಬೆಕ್ಕು ಸಾವು

sakleshpur-unidentified-vehicle-collides-with-an-unidentified-vehicle-kills-kabbekku-on-spot
Photo Credit : News Kannada

ಸಕಲೇಶಪುರ: ತಾಲೂಕಿನ ಬೈಕೆರೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಬ್ಬೆಕ್ಕೊಂದು ಸ್ಥಳದಲ್ಲೆ ಮೃತಪಟ್ಟಿದೆ.

ನೋಡಲು ಚಿರತೆ ಮರಿ ರೀತಿಯಲ್ಲಿ ಕಾಣುವುದರಿಂದ ಸ್ಥಳೀಯರು ಚಿರತೆ ಮರಿ ಸಾವಿಗೀಡಾಗಿದೆ ಎಂದು ಗೊಂದಲಕ್ಕೆ ಈಡಾಗಿದ್ದಾರೆ. ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಂದು ಪರಶೀಲನೆ ನಡೆಸಿದ್ದಾರೆ.

ಪದೇ ಪದೇ ರಾಷ್ಟ್ರೀಯ ಹೆದ್ದಾರಿ ೭೫ ರ ಸಕಲೇಶಪುರ ಮಂಗಳೂರು ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳ ಸಾವು ಹೆಚ್ಚುತ್ತಿದ್ದು ಈ ಬಗ್ಗೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕಾಡುಪ್ರಾಣಿಗಳ ಸಾವನ್ನು ತಡೆಯಬೇಕು ಎಂದು ಸಾರ್ವ ಜನಿಕರು ಹಾಗೂ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು