News Karnataka Kannada
Tuesday, April 30 2024
ಹಾಸನ

ಮಣಿಪುರ ಹಿಂಸಾಚಾರ ವೇಳೆ ಕರ್ತವ್ಯ ನಿರ್ವಹಿಸಿದ್ದ ಹಾಸನ ಜಿಲ್ಲೆಯ ಯೋಧ ನಿಧನ

Soldier from Hassan district dies
Photo Credit : News Kannada

ಹಾಸನ: ಮಣಿಪುರದಲ್ಲಿ ಕೆಲ ತಿಂಗಳಿನಿಂದ ಕುಕಿ ಮತ್ತು ಮೈತೆಯಿ ಸಂಘಟನೆಗಳ ಸಂಘರ್ಷ ಉಗ್ರ ಸ್ವರೂಪಕ್ಕೆ ತಿರುಗಿದೆ. ನೂರಾರು ಜನರು ಈ ವೇಳೆ ಮೃತಪಟ್ಟಿದ್ದಾರೆ.

ಈ ಪ್ರದೇಶದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಕೆ.ಆರ್.ಪುರಂನ ಪದ್ಮರಾಜು (52) ಮೃತ ಯೋಧರು.

ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಶುಕ್ರವಾರ ಮಣಿಪುರದಲ್ಲಿ ಮೃತಪಟ್ಟಿದ್ದಾರೆ. ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್‌ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಣಿಪುರದಲ್ಲಿ ನಡೆದ ಹಿಂಸಾಚಾರದ ವೇಳೆಯೂ ಅವರು ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು