ಪೊನ್ನಂಪೇಟೆ : ಭಾರತೀಯ ಭೂಸೇನೆಯ ಸಿಗ್ನಲ್ಸ್ ವಿಭಾಗದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆಯಲ್ಲಿದ್ದ ಮುಕ್ಕಾಟಿರ ಬಿ. ಪೊನ್ನಪ್ಪ ಅವರು ಇದೀಗ ಕರ್ನಲ್ ಆಗಿ ಬಡ್ತಿ ಹೊಂದಿದ್ದಾರೆ.
ಜೊತೆಗೆ ಸ್ಟ್ರೈಕರ್ಸ್ ಮರ್ಕ್ಯೂರಿ ರೆಜಿಮೆಂಟ್’ನಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ಇವರನ್ನು ನಿಯುಕ್ತಿಗೊಳಿಸಲಾಗಿದೆ.
ಪೊನ್ನಪ್ಪ ಅವರು ಗೋಣಿಕೊಪ್ಪಲು ಸಮೀಪದ ಅರುವತ್ತೊಕ್ಲು ಗ್ರಾಮದ ಮುಕ್ಕಾಟಿರ ಶೀಲಾ ಹಾಗೂ ಕಾಶಿ ಬೆಳ್ಯಪ್ಪ ಅವರ ಪುತ್ರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ನಿವೃತ್ತ ವಾಯುಪಡೆ ಸೇನಾಧಿಕಾರಿ ಪಟ್ಟಡ ತಮ್ಮಿ ಅಚ್ಚಪ್ಪ ಮತ್ತು ವೀಣಾ ದಂಪತಿಯ ಪುತ್ರಿ ನಿಶ್ಚಿತಾರನ್ನು ವಿವಾಹವಾಗಿದ್ದಾರೆ.
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…