News Karnataka Kannada
Friday, May 10 2024
ಮಡಿಕೇರಿ

ಕೊಡಗಿಗೆ ಪ್ರವಾಸಕ್ಕೆ ಬಂದ ಮೂವರು ನೀರು ಪಾಲು

Nanjangud: Unable to bear the pain in her stomach, a girl committed suicide by falling into a lake in Nanjangud.
Photo Credit :

ಮಡಿಕೇರಿ: ಪ್ರವಾಸಕ್ಕೆಂದು‌ ಕೊಡಗಿಗೆ ಆಗಮಿಸಿದ್ದ ಮೂವರು ನೀರು ಪಾಲಾದ ಘಟನೆ ನಡೆದಿದೆ. ಮೃತರನ್ನು ಮೂಲತಃ ತೆಲಂಗಾಣದವರೆಂದು ಗುರುತಿಸಲಾಗಿದ್ದು, ಪ್ರಾಥಮಿಕ ವರದಿಯನ್ವಯ 16,18ಮತ್ತು 36 ವರ್ಷದವರೆಂದು ಹೇಳಲಾಗಿದೆ.

ತೆಲಂಗಾಣದಿಂದ ಕೊಡಗಿಗೆ ಆಗಮಿಸಿದ್ದ ಪ್ರವಾಸಿಗರು ಕುಶಾಲನಗರದ ಹೋಂಸ್ಟೇಯೊಂದರಲ್ಲಿ ತಂಗಿದ್ದರೆನ್ನಲಾಗಿದ್ದು, ಭಾನುವಾರ ಟೆಂಪೋ ಟ್ರಾವೆಲರ್ ಒಂದರಲ್ಲಿ ಮುಕ್ಕೋಡ್ಲು ಗ್ರಾಮದ ಕೋಟೆ ಅಬ್ಬಿ ವೀಕ್ಷಣೆಗೆ ತೆರಳಿದ್ದರೆಂದು ಹೇಳಲಾಗಿದೆ.

ಈ ಸಂದರ್ಭ ತಂಡದಲ್ಲಿದ್ದ ಮೂವರು ನೀರು ಪಾಲಾಗಿರುವುದಾಗಿ ತಿಳಿದು ಬಂದಿದ್ದು, ಜೊತೆಗೆ ಬಂದಿದ್ದವರ ಆಕ್ರಂದನ‌ ಮುಗಿಲು ಮುಟ್ಟಿದೆ. ಮುಳುಗು ತಜ್ಞರು ಹಾಗೂ ಪೊಲೀಸರು‌ ಸ್ಥಳಕ್ಕೆ ಧಾವಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು