ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಶೂನ್ಯಕ್ಕೆ ತಲುಪಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 47,664ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ 9 ಮಂದಿ ಗುಣಮುಖ ಆಗುವುದರೊಂದಿಗೆ ಒಟ್ಟು 47,164 ಮಂದಿ ಸೋಂಕು ಮುಕ್ತರಾದಂತಾಗಿದೆ.
ಅಲ್ಲದೆ ಇದುವರೆಗೆ ಒಟ್ಟು 451 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ 49 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 20ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…