News Karnataka Kannada
Friday, May 17 2024
ಮಡಿಕೇರಿ

ಭಗವದ್ಗೀತೆಯಲ್ಲಿ ಜೀವನದ ಪಾಠ ಇದೆ: ಸಂಸದ ಪ್ರತಾಪ್ ಸಿಂಹ

Photo Credit :

ಮಡಿಕೇರಿ : ಭಗವದ್ಗೀತೆ ಧಾರ್ಮಿಕ ಪುಸ್ತಕವಲ್ಲ, ಅದನ್ನು ಪಠ್ಯ ಪುಸ್ತಕಗಳಲ್ಲಿ‌ ಸೇರಿಸುವುದು ತಪ್ಪಲ್ಲ, ಭಗವದ್ಗೀತೆಯಲ್ಲಿ ಜೀವನದ ಪಾಠ ಇದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.

ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಭಗವದ್ಗೀತೆಯಲ್ಲಿ ನೀತಿ ಪಾಠ,ನೈತಿಕ ವಿಚಾರಗಳಿವೆ.ಯಾವುದು ಸರಿ ತಪ್ಪೆಂದು ಅದರಲ್ಲಿ ಅರ್ಥಪೂರ್ಣವಾಗಿ ತಿಳಿಸಲಾಗಿದೆ ಎಂದರು.

ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು.ಭಗವದ್ಗೀತೆ ಬೇರೆ ಧರ್ಮ ಗ್ರಂಥಗಳ ರೀತಿ ಧರ್ಮದ ಬಗ್ಗೆ ತಿಳಿಸಲ್ಲ.ಬೇರೆ ಗ್ರಂಥಗಳಂತೆ ಭಗವದ್ಗೀತೆಯನ್ನ ನೋಡಲು ಹೋಗಬೇಡಿ. ಭಗವದ್ಗೀತೆ ಪ್ರತಿಯೋಬ್ಬರು ಓದಲೇ ಬೇಕಾದ ಗ್ರಂಥ ಎಂದು ಅಭಿಪ್ರಾಯ ಪಟ್ಟರು.

ಈಗಾಗಲೇ ಪಠ್ಯ ಪುಸ್ತಕಗಳಲ್ಲಿ‌ ಸೇರ್ಪಡೆ ವಿಚಕ್ಕೆ ಸಂಬಂಧಿಸಿ ಪರ ವಿರೋಧದ ಚರ್ಚೆಗಳು ಜೋರಾಗುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು