News Karnataka Kannada
Sunday, May 12 2024
ಮಡಿಕೇರಿ

ಮಡಿಕೇರಿ : ಆನೆ ದಂತ ಮಾರಾಟಕ್ಕೆ ಯತ್ನ, ಮೂವರು ಆರೋಪಿಗಳು ಸೆರೆ

Industrialist's suicide case: Main accused arrested
Photo Credit :

ಮಡಿಕೇರಿ :  ಆನೆ‌ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಡಿಕೇರಿಯ ಸಿಐಡಿ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬಂಧಿತರನ್ನು ವುಜೈಲ್ ಅಹಮದ್, ನಯಾಜುದ್ದೀನ್ ಖಾನ್ ಹಾಗೂ ಎಂ.ಎ.ಅಶ್ರಫ್ ಎಂದು ಗುರುತಿಸಲಾಗಿದೆ.

ಗುಡ್ಡೆಹೊಸೂರು-ಹಾರಂಗಿ ರಸ್ತೆಯ ಬೆಳ್ಳೂರು ಮಾದಾಪಟ್ಟಣ ಜಂಕ್ಷನ್ ಬಳಿ ಆರೋಪಿಗಳು ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಆಧರಿಸಿ ಶುಕ್ರವಾರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿದರು.

ಆರೋಪಿಗಳಿಂದ ಎರಡು ಆನೆ ದಂತ, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು