Categories: ಮಡಿಕೇರಿ

ಮಡಿಕೇರಿ ಮಹಾಬೋಧಿ ಪತ್ತಿನ ಸಹಕಾರ ಸಂಘ : ಚುನಾವಣಾ ಫಲಿತಾಂಶ ಘೋಷಣೆ

ಮಡಿಕೇರಿ ಮಾ.30 : ಮಹಾಬೋಧಿ ಪತ್ತಿನ ಸಹಕಾರ ಸಂಘ ಮಡಿಕೇರಿ ತಾಲ್ಲೂಕಿನ ನೂತನ ಆಡಳಿತ ಮಂಡಳಿಯ ಮುಂದಿನ ಐದು ವರ್ಷಕ್ಕೆ ಚುನಾವಣೆ ನಡೆದಿದ್ದು, ಫಲಿತಾಂಶ ಘೋಷಣೆಯಾಗಿದೆ.

ಮಡಿಕೇರಿ ತಾಲೂಕು ಸಾಮಾನ್ಯ ಸದಸ್ಯರ ಕ್ಷೇತ್ರದಿಂದ ಎಸ್.ಸಿ.ಸತೀಶ್, ಹೆಚ್.ಎಂ.ಕೃಷ್ಣ, ಹೆಚ್.ಎಸ್.ಗಣಪತಿ, ಮಹಿಳಾ ಸದಸ್ಯರ ಕ್ಷೇತ್ರದಿಂದ ಹೆಚ್.ಎನ್.ಶಾರದಾ, ವಿರಾಜಪೇಟೆ ತಾಲ್ಲೂಕು ಸಾಮಾನ್ಯ ಕ್ಷೇತ್ರದಿಂದ ಕೆ.ಪಳನಿ ಪ್ರಕಾಶ್, ಜೆ.ಎಲ್.ಜನಾರ್ಧನ, ಎಸ್.ಎನ್.ಗೀತಾ, ಮಹಿಳಾ ಸದಸ್ಯರ ಕ್ಷೇತ್ರದಿಂದ ಗಾಯತ್ರಿ ನರಸಿಂಹ, ಸೋಮವಾರಪೇಟೆ ತಾಲೂಕು ಸಾಮಾನ್ಯ ಸದಸ್ಯರ ಕ್ಷೇತ್ರದಿಂದ ಕೆ.ಬಿ.ರಾಜು, ಸಿ.ಜೆ.ಮೋಹನ್, ಎಸ್.ಎ.ಪ್ರತಾಪ್, ಎಸ್.ಬಿ.ಜಯಪ್ಪ, ಮಹಿಳಾ ಸದಸ್ಯರ ಕ್ಷೇತ್ರದಿಂದ ಹೆಚ್.ಟಿ.ಶೋಭಾ ಆಡಳಿತ ಮಂಡಳಿಯ ನಿರ್ದೇಶಕರ ಚುನಾಚಣೆಗೆ ಸ್ಪರ್ಧಿಸಿ ಅವಿರೋಧವಾಗಿ ಚುನಾಯಿತರಾಗಿದ್ದಾರೆ.

ಚುನಾವಣೆ ಪ್ರಕ್ರಿಯೆಯನ್ನು ಮಹಾಬೋಧಿ ಪತ್ತಿನ ಸಹಕಾರ ಸಂಘದ ಚುನಾವಣಾಧಿಕಾರಿ ಮೋಹನ್ ಕುಮಾರ್ ನಡೆಸಿಕೊಟ್ಟರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

37 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

50 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago