ಮಡಿಕೇರಿ : ರಾಜ್ಯದಲ್ಲಿ ಹಲಾಲ್ ಮಾಂಸ ನಿಷೇಧ ಅಭಿಯಾನ ಆರಂಭಗೊಂಡಿದೆ ಈ ಕುರಿತು ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲಾಲ್ ವಿರುದ್ಧ ಅಭಿಯಾನ ಆರಂಭವಾಗಿದ್ದು, ಇದು ಧಾರ್ಮಿಕ ವಿಚಾರ.ಈ ವಿಚಾರದಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ ಯಾರಿಗೆ ಇಷ್ಟ ಇದೆ ಅವರು ಹಲಾಲ್ ಸ್ವೀಕರಿಸುತ್ತಾರೆ ಯಾರಿಗೆ ಇಷ್ಟ ಇಲ್ಲ ಅವರು ಹಲಾಲ್ ಸ್ವೀಕರಿಸಲ್ಲ ಎಂದು ಹೇಳಿದ್ದಾರೆ.
ಇನ್ನು ಹಲಾಲ್ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ವಿಚಾರವಿಲ್ಲ. ಇದು ಸರ್ಕಾರದ ವ್ಯಾಪ್ತಿಗೂ ಬರುವುದಿಲ್ಲ. ಹಲಾಲ್ ಸ್ವೀಕರಿಸುವುದು, ಬಿಡುವುದು ಜನರ ಇಚ್ಚೆಗೆ ಬಿಟ್ಟಿದ್ದು ಎಂದರು.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…