ಮಡಿಕೇರಿ: ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಡಿಸಿ ಕಚೇರಿ ತಲುಪಿದ ಅಪ್ಪಚ್ಚು ರಂಜನ್ ಚುನಾವಣಾ ಅಧಿಕಾರಿ ಆಕಾಶ್ವ ಅವರಿಗೆ ನಾಮಪತ್ರ ಸಲ್ಲಿಸಿದರು. ನೂರಾರು ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಕಾರ್ಯಕರ್ತರು ಭಾಗಿಗಳಾದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್. ಜಿ ಮೇದಪ್ಪ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.