ಮಡಿಕೇರಿ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ಕೊಡಗಿನ ಚೆಪ್ಪುಡೀರ ಮೊಣಪ್ಪ ಪೂಣಚ್ಚ ರವರನ್ನು ರಾಷ್ಟ್ರಪತಿಗಳು 15/4/ 2024 ರಂದು ನೇಮಕಗೊಳಿಸಿ ಆದೇಶ ಹೊರಡಿಸಿದಾರೆ . ನಾಳೆ 16/4/2024 ರಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೈ ಕೋರ್ಟ್ ಖಾಯಂ ನ್ಯಾಯಮೂರ್ತಿಗಳಾಗಿ ಸಿ.ಎಂ ಪೂಣಚ್ಚ ನೇಮಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.