News Karnataka Kannada
Saturday, April 27 2024
ಮಡಿಕೇರಿ

ಕೊಡಗು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳ ದೂರು

51st anniversary free mass marriage to be held on May 3 at Srikshetra Dharmasthala
Photo Credit : IANS

ಕೊಡಗು: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್ ಅವರ ಮೇಲೆ ಅವರ ಪತ್ನಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2022 ರಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ನಿವೃತ ಡಿ ಐ ಜಿ ಟಿ.ಆರ್ ಸುರೇಶ್ ಅವರ ಪುತ್ರಿ ವಂದನ  ಅವರನ್ನು ವಿವಾಹವಾಗಿದ್ದು  ಆಕಾಶ್ ನಂತರ ಕೊಡಗು ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆಕಾಶ್‌ ಪತ್ನಿಯೊಂದಿಗೆ ಮಡಿಕೇರಿಯಲ್ಲಿ ವಾಸವಾಗಿದ್ದರು. ಮದುವೆಯಾದ ನಂತರ ಅತ್ತೆ, ಮಾವ, ಮೈದುನ ಹಾಗೂ ಪತಿ ಸೇರಿಕೊಂಡು ವರದಕ್ಷಿಣೆಯನ್ನು ತರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ವಂದನಾ ಉಲ್ಲೇಖಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು