News Karnataka Kannada
Friday, May 03 2024
ಮಡಿಕೇರಿ

ಗೋಣಿಕೊಪ್ಪಲು: ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ

ಔರಂಗಾಬಾದ್​ನ ಛತ್ರಪತಿ ಸಂಭಾಜಿ ನಗರದಲ್ಲಿ ಟೈಲರಿಂಗ್​ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
Photo Credit : By Author

ಗೋಣಿಕೊಪ್ಪಲು: ಮುಖ್ಯರಸ್ತೆಯಲ್ಲಿರುವ ಬೈರು ಪೈಂಟ್ಸ್ ಅಂಗಡಿಗೆ ಆಕಸ್ಮಿಕವಾಗಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ದಟ್ಟ ಹೊಗೆ ಮೂಡಿದೆ.

ನಂತರ ಏಳು ಗಂಟೆಗೆ ಸಮಯಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಅಂಗಡಿ ಒಳಗೆ ಭಾರಿ ಪ್ರಮಾಣದ ಪೈಂಟ್ ಗಳು ಇದ್ದು ಇವೆಲ್ಲವೂ ಕೂಡ ಬೆಂಕಿಗೆ ಆಹುತಿಯಾದ ಸಂಭವವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು