News Karnataka Kannada
Friday, May 17 2024
ಮಡಿಕೇರಿ

ಅರಣ್ಯ ಇಲಾಖೆ ಜಂಟಿ ಕಾರ್ಯಚರಣೆ: ಕೇರಳದಿಂದ ಕಸವನ್ನು ತಂದು ಹಾಕುತ್ತಿದ್ದವರ ಬಂಧನ

Forest Department's joint operation: Those who were dumping garbage from Kerala arrested
Photo Credit : By Author

ಕೊಡಗು: ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗ ಹಾಗು ಗಡಿ ವಿಭಾಗ ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ ರಾತ್ರಿ ಕೇರಳದ ವಾಹನವೊಂದ್ದು 15 ಚೀಲ ಕಸವನ್ನು ತಂದು ಮಾಕುಟ್ಟ ಅರಣ್ಯದೊಳಗೆ ತಂದು ಹಾಕುತ್ತಿದ್ದದ್ದನ್ನು ಪತ್ತೆ ಹಚ್ಚಿ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಸದ ಚೀಲವನ್ನು ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯ ಇಲಾಖೆಯ ವಿರಾಜಪೇಟೆ ವೃತ್ತದ ಡಿಸಿಎಫ್ ಹಾಗೂ ಎಸಿಎಫ್ ಅವರ ಮಾರ್ಗದರ್ಶನದಲ್ಲಿಮಾಕುಟ್ಟ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು