ಮಡಿಕೇರಿ: ಸಂಪಾಜೆ ಗ್ರಾಮದಲ್ಲಿ ಇತ್ತಿಚೇಗೆ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು ಸಂಪಾಜೆಯ ಹೈವೆ ಹೋಟೆಲ್ ಬಳಿ ಸ್ಕೂಟರ್ ಕಳ್ಳತನವಾಗಿದೆ. ಕಲ್ಲುಗುಂಡಿ ಸಂಗಮ್ ಅಂಗಡಿ ಬಳಿ ಬೈಕ್ ಕಳ್ಳತನವಾಗಿದೆ. ಕಡೆಪಾಲದಲ್ಲಿ ಸೇತುವೆ ಬಳಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿಂದ ಸುಮಾರ್ 4೦೦ ಲೀ ಡೀಸಲ್ ಕಳ್ಳತನವಾಗಿದೆ.
ಪಂಚಾಯತ್ ಸೋಲಾರ್ನ ಬ್ಯಾಟರಿ ಕಳ್ಳತನ, ಗಂಗಾಧರ ನಿಡಿಂಜಿ ಯವರ ಅಂಗಡಿಯಿಂದ ಹಂಚು ಕಳ್ಳತನ ಹೀಗೆ ಹಲವಾರು ಕಳ್ಳತನ ನಡೆಯುತ್ತಿದ್ದು ಸಾರ್ವಜನಿಕ ವಲಯದಲ್ಲಿ ಜನರಿಗೆ ಭೀತಿ ಪ್ರಾರಂಭಗೊಂಡಿದೆ.
ಈ ಭೀತಿಯನ್ನು ಹೋಗಲಾಡಿಸಲು ಪೋಲಿಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಿ ಇನ್ನು ಮುಂದೆ ಇಂತ ಪ್ರಕರಣಗಳು ನಡೆಯದಂತೆ ಕಾರ್ಯಪ್ರರ್ವತರಾಗಬೇಕೆಂದು ಸಂಪಾಜೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…