ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್  ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಘಟನೆ ಸಂಬಂಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ‌ ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದ್ದಾರೆ.