ಕೊಡಗು: ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್ ಕೋರ್ ಕಮಿಟಿಯನ್ನು ರಚಿಸಿದೆ.ಇದೀಗ ಶನಿವಾರ ಕೊಡಗಿಗೆ ಸಾ.ರ. ಮಹೇಶ್ ಹಾಗೂ ಜಿ.ಟಿ. ದೇವೇಗೌಡರ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರನ್ನು ಈಗ ಇರುವ ಅದೇ ಹುದ್ದೆಗಳಲ್ಲಿ ಮುಂದುವರೆಸಿಕೊಂಡು ಹೋಗಲು ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಜೆಡಿಎಸ್ ಪ್ರಮುಖರ ಜೊತೆ ಕುಮಾರಸ್ವಾಮಿ ಮಾತುಕತೆ ಮಾಡಿ ಈ ಸ್ಪಷ್ಟನೆ ನೀಡಿದ್ದಾರೆ.
ಕೊಡಗು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ ಎಲ್ ವಿಶ್ವ, ಕೊಡಗು ಜಿಲ್ಲಾ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಪಿ ಡಿ ರವಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಪಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಸಿ ಎಸ್ ನಾಗರಾಜ್, ಕೊಡಗು ಜಿಲ್ಲಾ ಯುವ ಜೆಡಿಎಸ್ ಸಂಘಟನ ಕಾರ್ಯದರ್ಶಿ ರಕ್ಷಿತ್ ಯಡೂರು, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಜಾಸಿರ್ ಹಾಗೂ ಅಲ್ಪ ಘಟಕದ ಜಿಲ್ಲಾಧ್ಯಕ್ಷ ಶಿವದಾಸ್ ಅವರು ಕುಮಾರಸ್ವಾಮಿ ಜೊತೆಗಿನ ಸಭೆಯಲ್ಲಿ ಭಾಗಿಯಾಗಿದ್ದರು. .
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…