ಮಡಿಕೇರಿ: ಪೊನ್ನಂಪೇಟೆ ತಾಲೂಕು ಪಂಚಾಯಿತಿ ಆವರಣದಲ್ಲಿ ಬುಡಕಟ್ಟು ಸಮುದಾಯದವರು ಕಳೆದ ಏಳು ತಿಂಗಳಿನಿಂದ ನಿವೇಶನಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಇದುವರೆಗೆ ಜಿಲ್ಲಾಡಳಿತವಾಗಲಿ ಜನ ಪ್ರತಿನಿಧಿಗಳಾಗಿ ತಮ್ಮ ಕೋರಿಕೆಗೆ ಮನಣ್ಣೆ ನೀಡದರಿಂದ ಇಂದಿನಿಂದ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲು ಪ್ರತಿಭಟನೆಕಾರರು ನಿರ್ಧರಿಸಿದ್ದಾರೆ.
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ 4500ಕ್ಕೂ ಹೆಚ್ಚು ಕುಟುಂಬಗಳು ನಿವೇಶನರಹಿತರಾಗಿದ್ದು ಲೈನ್ ಮನೆಯಲ್ಲಿ ವಾಸಿಸುತ್ತಿರುವವರಿಗೆ ನಿವೇಶನ ನೀಡಲು ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.
ಈಗಾಗಲೇ ಐಟಿಡಿಪಿ ಇಲಾಖೆಯಲ್ಲಿ 76 ಎಕರೆ ಜಾಗ ಬುಡಕಟ್ಟು ಸಮುದಾಯದ ನಿವೇಶನಕ್ಕಾಗಿ ಕಾಯ್ದಿರಿಸಲಾಗಿದೆ, ಆದರೆ ಇದುವರೆಗೂ ಕೂಡ ಜಾಗವನ್ನು ವಿಲೇವಾರಿ ಮಾಡದೆ ಇಲಾಖೆಯ ಅಧಿಕಾರಿಗಳು ಕರ್ತವ್ಯ ಪಾಲನೆ ಮಾಡುತ್ತಿಲ್ಲ ಎಂದು ಸಂಘದ ಅಧ್ಯಕ್ಷರಾದ ಗಪ್ಪು ಧೂರಿಕೊಂಡಿದ್ದಾರೆ.
ಪೊನ್ನಂಪೇಟೆ ತಾಲೂಕಿನಲ್ಲಿ ಒಟ್ಟು 456 ಬುಡಕಟ್ಟು ಸಮುದಾಯದ ಕುಟುಂಬಗಳು ನಿವೇಶನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹಾಗೆ ತಾಲೂಕಿನ ಎಲ್ಲಾ ಪಂಚಾಯಿತಿಗಳಲ್ಲೂ ಕೂಡ ಅರ್ಜಿಗಳನ್ನು ನೀಡಲಾಗಿದೆ.
ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ ಅವರು ನಿರ್ಮಾಪಕರ ವಿರುದ್ಧ ಹೆಡ್ಬುಷ್ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್ಬುಷ್ ನಟಿ ಆರೋಪಿಸುತ್ತಿದ್ದಾರೆ. RX…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…
ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್ ಅವರು ಮೇ 10 ರಂದು ಗಂಡು ಮಗುವಿಗೆ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…