News Karnataka Kannada
Thursday, May 02 2024
ಮಡಿಕೇರಿ

ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿಎನ್‍ಸಿ ಯಿಂದ ಧರಣಿ ಸತ್ಯಾಗ್ರಹ

Indefinite strike by transport employees from March 24, another headache for the government
Photo Credit :

ಮಡಿಕೇರಿ: ಕೊಡವ ಜನಾಂಗಕ್ಕೆ ಎಸ್‍ಟಿ ಟ್ಯಾಗ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.1 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿಎನ್‍ಸಿ ಬೇಡಿಕೆಗಳ ಕುರಿತು ಮತ್ತಷ್ಟು ಒತ್ತಡ ಹೇರಲು ಬೆಳಗ್ಗೆ 10.30 ಗಂಟೆಗೆ ಧರಣಿ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಕೊಡವರನ್ನು ಬುಡಕಟ್ಟು ಜನಾಂಗವೆಂದು ಅಧಿಕೃತವಾಗಿ ಘೋಷಿಸಬೇಕು, ಕೊಡವ ಭೂ ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ “ಜನಾಂಗೀಯ ಸಂಸ್ಕಾರ ಗನ್” ನ್ನು ಸಂವಿಧಾನದ 25 ಮತ್ತು 26 ನೇ ವಿಧಿಗಳಲ್ಲಿ ಅಳವಡಿಸಬೇಕು, ಕೊಡವ ಭಾಷೆಯನ್ನು 8 ನೇ ಶೆಡ್ಯೂಲ್‍ಗೆ ಸೇರಿಸಬೇಕು ಮತ್ತು ವಿಶಿಷ್ಟವಾದ ಕೊಡವ ಸಂಸ್ಕತಿಯನ್ನು ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು