ಮಡಿಕೇರಿ: ನಗರದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶನಿವಾರ ಸಂತೆಯ ಉದ್ಯಮಿ ಚಾಮೇರ ಪವನ್ ದೇವಯ್ಯ ಆಕರ್ಷಕ ಹಲಸಿನ ಮರದ ಮಂಟಪವನ್ನು ಉದಾರವಾಗಿ ನೀಡಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಪವನ್ ದೇವಯ್ಯ ಮತ್ತು ರಕ್ಷಿತ್ ಮಂಟಪವನ್ನು ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯಕ್ಕೆ ಹಸ್ತಾಂತರಿಸಿದರು.