Categories: ಮಡಿಕೇರಿ

ಮಡಿಕೇರಿ: ಕಾಂಗ್ರೆಸ್ ಪ್ರಮುಖ ತೆನ್ನಿರ ವಿರುದ್ದದ ಕ್ರಿಮಿನಲ್ ಪ್ರಕರಣಕ್ಕೆ ಹೈ ಕೋರ್ಟ್ ತಡೆಯಾಜ್ಞೆ

ಮಡಿಕೇರಿ: ಜಿಲ್ಲಾಧಿಕಾರಿಗಳ ಕಚೇರಿ ತಡೆಗೋಡೆ ಕಾಮಗಾರಿ ಕಳಪೆಯಾಗಿರುವ  ಬಗ್ಗೆ ತನಿಖೆಗೆ ಆಗ್ರಹಿಸಿ ತೆನ್ನಿರ ಮೈನಾರವರು ತನಿಖಾ ಸಂಸ್ಥೆಗಳಲ್ಲಿ ದೂರು ದಾಖಲಿಸಿದ್ದು  ಇದಕ್ಕೆ ಪ್ರತಿಯಾಗಿ ಅಧಿಕಾರಿಯೊಬ್ಬರು ತಮ್ಮ ಕುಟುಂಬ ಸದಸ್ಯರಿಂದ ಮೈನಾ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತೆನ್ನಿರ ಮೈನಾ ಪರ ವಾದಿಸಿದ್ದ ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರ  ವಾದವನ್ನು ಆಲಿಸಿದ ನ್ಯಾಯಾಲಯ ಮೇಲ್ನೋಟಕ್ಕೆ ಇದೊಂದು ದುರುದ್ದೇಶದಿಂದ ಕೂಡಿದ ಪ್ರಕರಣ ಎಂದು ಪರಿಗಣಿಸಿ ತಡಯಾಜ್ಞೆ ನೀಡಿದೆ.

Ashika S

Recent Posts

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

8 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

9 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

22 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

49 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

55 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

1 hour ago