News Karnataka Kannada
Friday, May 03 2024
ಮಡಿಕೇರಿ

ಮಡಿಕೇರಿ: ಗಿರಿಜನರ ಅಭಿವೃದ್ಧಿಯಾಗಿಲ್ಲ-ಡಾ.ಸಿ.ಎಸ್.ದ್ವಾರಕನಾಥ್ ಆರೋಪ

Tribals have not been developed, alleges Dr. C.S. Dwarakanath
Photo Credit : News Kannada

ಮಡಿಕೇರಿ: ಕೇಂದ್ರ ಸರ್ಕಾರ ಗಿರಿಜನರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಮೀಸಲಿಟ್ಟ ಹಣ, ಯೋಜನೆಯ ಜಾಹೀರಾತಿಗಾಗಿ ನೂರಾರು ಕೋಟಿ ರೂಪಾಯಿ ವ್ಯಯವಾದದ್ದು ಹೊರತು ಪಡಿಸಿದರೇ ಗಿರಿಜನರ ಅಭಿವೃದ್ಧಿ ಶೂನ್ಯವಾಗಿದೆ ಎಂದು  ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಆರೋಪ ಮಾಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮಾನವ ಹಕ್ಕುಗಳಿಗೆ ಬೆಲೆ ಇಲ್ಲದಾಗಿದೆ ಗಿರಿಜನರ ಅಭಿವೃದ್ಧಿಗಾಗಿ ಅನುದಾನ ನೀಡಿಲ್ಲ ಎಂದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಂಘಟಕಿ ಡಾ.ಚಮಣ್ ಫರ್ಜಾನ, ಕಾಂಗ್ರೆಸ್ ಪ್ರಮುಖರಾದ ಕುಡಿಯರ ಮುತ್ತಪ್ಪ, ಸರ ಚಂಗಪ್ಪ, ಡಾ.ಹೆಚ್.ಎಂ.ಕಾವೇರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು