Categories: ಮಡಿಕೇರಿ

ಮಡಿಕೇರಿ: ವಿರಾಜಪೇಟೆಯಲ್ಲಿ ಗಾಂಜಾ ಮಾರಾಟ, ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ: ವಿರಾಜಪೇಟೆಯ ಅಮ್ಮತ್ತಿ ರಸ್ತೆಯ ಮುತ್ತಪ್ಪ ದೇವಾಲಯದ ಬಳಿ ಇರುವ ಬಸ್ ನಿಲ್ದಾಣದ ಬಳಿ ಜುಲೈ 3ರಂದು
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಅಮ್ಮತ್ತಿ ನಿವಾಸಿ ಎನ್.ಎ ಪೊನ್ನಣ್ಣ(46) ಹಾಗೂ ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ಹೆಚ್.ಆರ್ ಲೋಹಿತ್ (26) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 104 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ವಿರಾಜಪೇಟೆಯ ಡಿವೈಎಸ್ಪಿ ಮೋಹನ್ ಕುಮಾರ್ ,ಸಿಪಿಐ ಬಿ.ಎಸ್ ಶಿವರುದ್ರಪ್ಪ , ಪಿ.ಎಸ್.ಐ ಮಂಜುನಾಥ್ ವಿರಾಜಪೇಟೆ ಗ್ರಾಮಾಂತರ ಠಾಣೆ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸಲಾಯಿತು.

ವಿರಾಜಪೇಟೆ ಭಾಗದಲ್ಲಿ ಅಕ್ರಮ ದಂಧೆಗಳು, ಹೆಚ್ಚಾಗಿ ನಡೆಯುತಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಇದೀಗ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುತ್ತಿದೆ.

Sneha Gowda

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

4 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

4 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

4 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

5 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

5 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

5 hours ago