ಮಡಿಕೇರಿ: ಸಂಪಾಜೆ ಗ್ರಾಮದ ಕೊಯನಾಡು ಬೈಲು ಭಾಗಕ್ಕೆ ಪಯಸ್ವಿನಿ ನದಿಗೆ ಅಡ್ಡಲಾಗಿ ಕಾಲುಸೇತುವೆ ಕಳೆದ ಬಾರಿಯ ಬಾರೀ ಮಳೆಗೆ ಈ ಸೇತುವೆಯಲ್ಲಿ ದೊಡ್ಡ ಗಾತ್ರದ ಮರದ ದಿಮ್ಮಿಗಳು ಅಡ್ಡಲಾಗಿ ನಿಂತು ನದಿ ನೀರು ಸಮೀಪದಲ್ಲಿರುವ ಮನೆ, ಕೃಷಿ ತೋಟಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿದೆ.
ಇದನ್ನು ಮಾನ್ಯ ಜಿಲ್ಲಾಧಿಕಾರಿಗಳು, ಇನ್ನಿತರ ಅಧಿಕಾರಿಗಳು, ಜನಪ್ರತಿನಿಧಿಗಳು ವೀಕ್ಷಣೆ ಮಾಡಿರುತ್ತಾರೆ.ಒಂದಿಷ್ಟು ಮರಗಳನ್ನು ಮಾತ್ರ ತೆಗಿಸಿದಲ್ಲದೆ.ಇನ್ನೂ ಸೇತುವೆ ಯ ಅರ್ಧ ಭಾಗ ಮರದ ದಿಮ್ಮಿ ಗಳಿಂದ ಮುಚ್ಚಲ್ಪಟ್ಟಿದೆ..ಈಗಾಗಲೇ ಮಳೆ ಶುರುವಾಗಿದ್ದು ನದಿ ನೀರು ಹೆಚ್ಚಳವಾದರೆ ಪ್ರವಾಹ ಪರಿಸ್ಥಿತಿ ಬಂದು ಮತ್ತೆ ಬಂದು ಇನ್ನಷ್ಟು ಮುಳುಗಡೆಯಾಗಲಿದೆ.
ಹಾಗೆಯೇ ಈ ಭಾಗಕ್ಕೆ ಇರುವ ಸಂಪರ್ಕ ಕಡಿತಗೊಳ್ಳುತ್ತದೆ,ಕೂಡಲೇ ಸೇತುವೆಯಲ್ಲಿ ತಂಗಿರುವ
ಮರದ ದಿಮ್ಮಿಗಳನ್ನು ತೆರವುಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಿ ಆಗುವ ಪ್ರವಾಹ ಅನಾಹುತಗಳನ್ನು ತಪ್ಪಿಸಬೇಕಾಗಿ ಬೈಲು ಭಾಗ ಗ್ರಾಮಸ್ಥರು ವಿನಂತಿ.
ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ಚಾಮರಾಜನಗರ ಜಿಲ್ಲಾಡಳಿತ…
ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರಲಿದ್ದು, ದುಬೈನಿಂದ…
ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ, ಚಿನ್ನ-ಬೆಳ್ಳಿಯ ಒಡವೆ ಹಾಗೂ ನಗದು ಹಣವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ,…
108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ…