Categories: ಮಡಿಕೇರಿ

ಮಡಿಕೇರಿಯಲ್ಲಿ ಮಾವು – ಹಲಸು ಮೇಳಕ್ಕೆ ಚಾಲನೆ

ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಯಲ್ಲಿ ಭಾನುವಾರದವರೆಗೆ ಮಡಿಕೇರಿಯ ಅಂಚೆ ಕಛೇರಿ ಮುಂಭಾಗದ ಹಾಪ್ ಕಾಮ್ಸ್ ನಲ್ಲಿ ಮೇಳ ಆಯೋಜಿಸಲಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಪುತ್ತೂರು ಸೇರಿದಂತೆ ರಾಜ್ಯದ ಹಲವೆಡೆಗಳಿಂದ ಬಂದಿರುವ ಬೆಳೆಗಾರರು ವಿವಿಧ ಬಗೆಯ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ

ಹೊಸ ತಳಿಯ ಮಾವು, ಹಲಸು ಬಗ್ಗೆ ಮಾಹಿತಿ – ಸ್ವಾದಿಷ್ಟ ಹಣ್ಣುಗಳ ಮಾರಾಟ ಎರಡನೇ ವರ್ಷದ ಮಾವು ಮೇಳದ ವಿಶೇಷ.
ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ತೋಟಗಾರಿಕಾ ಇಲಾಖೆ ಉಪನಿದೇ೯ಶಕ ಎಚ್.ಆರ್.ನಾಯಕ್, ಅಧಿಕಾರಿ ಪ್ರಮೋದ್ ಕುಮಾರ್, ಬಿದ್ದಾಟಂಡ ತಮ್ಮಯ್ಯ ಸೇರಿದಂತೆ ಹಲವು ಗಣ್ಯರು ಮೇಳದ ಉದ್ಘಾಟನಾ ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.

Sneha Gowda

Recent Posts

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

6 mins ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

32 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

48 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

1 hour ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

1 hour ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

2 hours ago