ಕೊಡಗು: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಟ್ಟೂರು ಕಾನೂರು ಕುಟ್ಟ ಮುಖ್ಯ ರಸ್ತೆ ಕಾಮಗಾರಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ನೆನ್ನೆ ಶಾಸಕರಾದ ಕೆ. ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ ಈ ರಸ್ತೆ ಜಿಲ್ಲಾಪಂಚಾಯಿತಿ ರಸ್ತೆಯಗಿತ್ತು ಈಗ ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು ಈ ಭಾಗದ ಜನತೆ ಈ ರಸ್ತೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆನೀಡಿದರು.
ನಿಟ್ಟೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಒಂದು ತಂಡವಾಗಿ ಯಾವುದೇ ಭಿನ್ನಾಭಿಪ್ರಾಯ ಗಳಿಲ್ಲದೆ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನಾರ್ಹವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೊಲ್ಲಿಹಾಡಿಯ 8 ಗಿರಿಜನ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ ಮಾಡಿದರು.
ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಾಟಿಮಾಡ ಶರೀನ್ ಮುತ್ತಣ್ಣ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಚಕ್ಕೇರ ಸೂರ್ಯ ಅಯ್ಯಪ್ಪ. ಅಮ್ಮಣಿ. ಅಕ್ರಮ ಸಕ್ರಮ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಕಾಡೇಮಾಡ ಗಿರೀಶ್ ಗಣಪತಿ. ಸದಸ್ಯರಾದ ಮಾಪಂಗಡ ಯಮುನಾ ಚಂಗಪ್ಪ. ಪಡಿಞರಂಡ ಪ್ರಭುಕುಮಾರ್ ಕಲ್ಲಳ ವನ್ಯಜೀವಿ ವಲಯಆರಣ್ಯಧಿಕಾರಿಗಳಾದ ರಾಜಶೇಖರ್ ಉಪವಲಯ ಅರಣ್ಯ ಸಂರಕ್ಷಣಾಧಿಕಾಗಳಾದ ಯೋಗೇಶ್ ಮತ್ತು ಮುಜಾಮಿನ್ ಇದ್ದರು.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…