ಸಂಪಾಜೆ: ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.
ಕರ್ನಾಟಕದಲ್ಲಿ ಸರ್ಕಾರ ಬೀಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆಯವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ…
'ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ' ಎಂದು ವಿದ್ಯಾರಣ್ಯ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಇಂದು ಉತ್ತರ ಪ್ರದೇಶ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಭಾವನಾತ್ಮಕ ಭಾಷಣ ಮಾಡಿದ್ದು, ತಮ್ಮ…
ʼಕರಿ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಶು ಪ್ರದರ್ಶನ ಆಯೋಜನೆ ಮಾಡಿರುವುದು ಶ್ಲಾಘನೀಯ' ಎಂದು ಹುಡಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ…
ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣಕ್ಕೆ ಜನ ಬೇಸತ್ತು ಹೋಗಿದ್ದಾರೆ. ಕೆಲಸ-ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ತಾಲ್ಲೂಕಿನ ಹಾಗೂ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಅವರನ್ನು ಭೇಟಿಯಾದ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ,…