ಸೋಮವಾರಪೇಟೆ: ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ನ.19ರ ಶನಿವಾರದಂದು ಮಹಿಳಾ ಸಮಾಜದಲ್ಲಿ ಶಾಲಾ, ಕಾಲೇಜು, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗೀತಾ ಗಾಯನ, ನೃತ್ಯ, ಚಿತ್ರಕಲೆ, ರಸಪ್ರಶ್ನೆ, ಛದ್ಮವೇಷ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಬೀನ ಎಮ್. ಎ. (9071194087), ಪುರುಷೋತ್ತಮ್ (9980955230) ಹಾಗೂ ಹೆಚ್. ಎ. ನಾಗರಾಜ್ (9449791791) ಸಂಪರ್ಕಿಸಿ. ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.