News Karnataka Kannada
Tuesday, May 07 2024
ಮಡಿಕೇರಿ

ಸೋಮವಾರಪೇಟೆ: ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಾಡು ನುಡಿಗೆ ಸಂಬಂಧಿಸಿದ ಸ್ಪರ್ಧಾ ಕಾರ್ಯಕ್ರಮ

As a member of The Kannada Sahitya Parishat
Photo Credit : Wikimedia

ಸೋಮವಾರಪೇಟೆ: ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ನ.19ರ ಶನಿವಾರದಂದು ಮಹಿಳಾ ಸಮಾಜದಲ್ಲಿ ಶಾಲಾ, ಕಾಲೇಜು, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗೀತಾ ಗಾಯನ, ನೃತ್ಯ, ಚಿತ್ರಕಲೆ, ರಸಪ್ರಶ್ನೆ, ಛದ್ಮವೇಷ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಬೀನ ಎಮ್. ಎ. (9071194087), ಪುರುಷೋತ್ತಮ್ (9980955230) ಹಾಗೂ ಹೆಚ್. ಎ. ನಾಗರಾಜ್ (9449791791) ಸಂಪರ್ಕಿಸಿ. ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು