News Karnataka Kannada
Sunday, May 05 2024
ಮಡಿಕೇರಿ

ಮಡಿಕೇರಿ: ಆ.14 ರಂದು ಕಾಂಗ್ರೆಸ್ ನಿಂದ ತಿರಂಗ ಪಾದಯಾತ್ರೆ

Tiranga padayatra by Congress on August 14
Photo Credit :

ಮಡಿಕೇರಿ, ಆ.12: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆ.14 ರಂದು ತಿರಂಗ ಪಾದಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ತಿಳಿಸಿದರು.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 10.30ಕ್ಕೆ ನಗರದ ಗಣಪತಿ ಬೀದಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣ, ಚಿಕ್ಕಪೇಟೆ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಗಾಂಧಿ ಮಂಟಪದವರೆಗೆ ತಿರಂಗ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು