ವಿರಾಜಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೇಮಕ ಮಾಡಲಾಗಿದೆ.
ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ತಮ್ಮ ಕಾನೂನು ಸಲಹೆಗಾರನನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದ್ದಾರೆ.