Categories: ಮಡಿಕೇರಿ

ವಿರಾಜಪೇಟೆ: ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮತಬ್ಯಾಂಕ್ ಆಗಿ ನೋಡುತ್ತಿದೆ

ವಿರಾಜಪೇಟೆ: ಕ್ಷೇತ್ರದಲ್ಲಿ ಜೆಡಿಎಸ್ ಉತ್ತಮ ಸಂಘಟನೆ ಹೊಂದಿದೆ. ಕೆಲವು ನಾಯಕರು ಕೊನೇ ಕ್ಷಣದಲ್ಲಿ ಜೆಡಿಎಸ್ ಗೆ ಕೈಕೊಟ್ಟಿದ್ದರಿಂದಾಗಿ ಪಕ್ಷದ ತತ್ವಸಿದ್ದಾಂತಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ಮತದಾರರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮತಬ್ಯಾಂಕ್ ಆಗಿ ನೋಡುತ್ತಿದೆಯೇ ವಿನಾ ಯಾವುದೇ ಸ್ಪಂದನ ನೀಡಿಲ್ಲ ಎಂದು ಹೇಳಿರುವ ಮಂಜುನಾಥ್, 200 ಬೂತ್ ಗಳಲ್ಲಿ ಜೆಡಿಎಸ್ ಕಮಿಟಿ ಹೊಂದಿದೆ. ತ್ರಿಕೋನ ಸ್ಪಧೆ೯ ಕ್ಷೇತ್ರದಲ್ಲಿದ್ದು, ಕಾಂಗ್ರೆಸ್ ನೇರ ಸ್ಪಧೆ೯ ನೀಡಿಲ್ಲ ಬಿಜೆಪಿಯಿಂದ ನೇರಸ್ಪಧೆ೯ ಕಂಡುಬಂದಿದೆ ಎಂದೂ ಮಂಜುನಾಥ್ ಹೇಳಿದರು. ಜಿಲ್ಲೆಯಲ್ಲಿ ಅಭಿವೖದ್ದಿ ರಾಜಕೀಯಕ್ಕಿಂತ ಜಾತಿ ರಾಜಕಾರಣ, ಧಮ೯ ರಾಜಕೀಯವೇ ಹೆಚ್ಚಾಗಿ ಕಂಡುಬಂದಿರುವುದು ನೋವಿನ ವಿಚಾರ ಎಂದು ಮಂಜುನಾಥ್ ವಿಷಾದಿಸಿದರು.

Ashika S

Recent Posts

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

13 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

29 mins ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

54 mins ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

2 hours ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

2 hours ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

2 hours ago